ಗ್ರಾಮ ಸಾರಥಿ

ನಡುಗಲ್ಲು ಪೂವಯ್ಯ ರಾಮಯ್ಯ

ಗ್ರಾಮದ ನಿವೇಶನ ರಹಿತರಿಗೆ ನಿವೇಶನ ಕೊಡಿಸುವಲ್ಲಿ ಸಫಲನಾಗಿದ್ದೇನೆ; ನಡುಗಲ್ಲು ಪೂವಯ್ಯ ರಾಮಯ್ಯ, ಅಧ್ಯಕ್ಷರು: ಮದೆ ಗ್ರಾಮ ಪಂಚಾಯಿತಿ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನಲ್ಲಿ ಕಾರ್ಯಾಚರಿಸುತ್ತಿರುವ ಮದೆ ಗ್ರಾಮ…

ಟಿ.ವಿ. ಗಣೇಶ

ಗ್ರಾಮದ ವಸತಿ ರಹಿತರಿಗೆ ವಸತಿ ಕಲ್ಪಿಸುವಲ್ಲಿ ನನ್ನ ಮೊದಲ ಪ್ರಯತ್ನ; ಟಿ.ವಿ. ಗಣೇಶ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಪ್ರಸಿದ್ಧ ದೇವಾಲಯ ಬೈರಂಬಾಡ ಸುಬ್ರಹ್ಮಣ್ಯ ದೇವಾಲಯದ ಅನತಿ…

ಕಲಿಯಂಡ ಸಂಪನ್ ಅಯ್ಯಪ್ಪ

ಗ್ರಾಮದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸಮತೋಲನ ಮೂಡುವಂತೆ ಶ್ರಮಿಸುತ್ತಿದ್ದೇನೆ; ಕಲಿಯಂಡ ಸಂಪನ್ ಅಯ್ಯಪ್ಪ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನಲ್ಲಿ ಕಾರ್ಯಾಚರಿಸುತ್ತಿರುವ ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿಯು ಜಿಲ್ಲಾ ಕೇಂದ್ರದಿಂದ…

ಬಿ.ಟಿ.ಜಯಣ್ಣ

ಗ್ರಾಮೀಣ ನೈರ್ಮಲ್ಯ, ಆರ್ಥಿಕ ಸುಧಾರಣೆ, ಸಾಮಾಜಿಕ ಬದಲಾವಣೆ ಮತ್ತು ಆರೋಗ್ಯ ಮುಂತಾದವುಗಳ ಮೂಲಕ ಗ್ರಾಮ ಸರ್ವಾಂಗೀಣ ಅಭಿವೃದ್ಧಿಯತ್ತ ದಾಪುಗಾಲು ಇಟ್ಟಿದೆ; ಬಿ.ಟಿ.ಜಯಣ್ಣ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನಲ್ಲಿ…

ಗುಮ್ಮಟ್ಟಿರ ದರ್ಶನ್ ನಂಜಪ್ಪ

ಗ್ರಾಮದ ಸರ್ವರಿಗೂ ಮೂಲಭೂತ ಸೌಕರ್ಯಗಳು ದೊರಕುವಂತೆ ಮಾಡುವ ನಿಟ್ಟಿನಲ್ಲಿ ನನ್ನ ಪ್ರಯತ್ನ; ಗುಮ್ಮಟ್ಟಿರ ದರ್ಶನ್ ನಂಜಪ್ಪ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನಲ್ಲಿ ಕಾರ್ಯಾಚರಿಸುತ್ತಿರುವ ಹಾತೂರು ಗ್ರಾಮ ಪಂಚಾಯಿತಿಯು…

ಬಿದ್ದಂಡ ಎಂ. ರಾಜೇಶ್ ಅಚ್ಚಯ್ಯ

 ಗ್ರಾಮದ ಸರ್ವಾಂಗೀಣ ಅಭಿವೃದ್ಧಿಯತ್ತ ನನ್ನ ಹೆಜ್ಜೆ; ಬಿದ್ದಂಡ ಎಂ. ರಾಜೇಶ್ ಅಚ್ಚಯ್ಯ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನಲ್ಲಿ ಕಾರ್ಯಾಚರಿಸುತ್ತಿರುವ ನರಿಯಂದಡ ಗ್ರಾಮ ಪಂಚಾಯಿತಿಯು ಜಿಲ್ಲಾ ಕೇಂದ್ರದಿಂದ 35…

ಮೇವಡ ಗಿರೀಶ್ ಬೋಪಣ್ಣ

ನನ್ನ ಅಧಿಕಾರ ಅವಧಿಯಲ್ಲಿ ಹೊಸ ಬದಲಾವಣೆ ತರಬೇಕು ಎಂಬ ಹಂಬಲವಿದೆ - ಮೇವಡ ಗಿರೀಶ್ ಬೋಪಣ್ಣ ಕೊಡಗು ಜಿಲ್ಲೆಯ ಮಡಿಕೇರಿಯಿಂದ-ವೀರಾಜಪೇಟೆ ಹೋಗುವ ರಾಜ್ಯ ಹೆದ್ದಾರಿಯಲ್ಲಿ ಇರುವ ಪಂಚಾಯಿತಿ…

Comments are closed.