ಕೊಡ್ಲಿಪೇಟೆಯಲ್ಲಿ ಅಪ್ಪಚ್ಚು ರಂಜನ್ ಬಿರುಸಿನ ಪ್ರಚಾರ

ಕೊಡ್ಲಿಪೇಟೆ: ಬಸವ ಜಯಂತಿ ಪ್ರಯುಕ್ತ ಪಟ್ಟಣದ ಬಸವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಮಡಿಕೇರಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಎಂ. ಪಿ. ಅಪ್ಪಚ್ಚು ರಂಜನ್, ನಂತರ ವೀರಭಧ್ರೆಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ನೂರಾಒಂದು ತೆಂಗಿನಕಾಯಿಗಳನ್ನು ಒಡೆಯುವ ಮೂಲಕ ಪೂಜೆ ಸಲ್ಲಿಸಿದರು.
ಪಟ್ಟಣದಲ್ಲಿ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಬಿರುಸಿನ ಪ್ರಚಾರ ನಡೆಸಿದ ಅಪ್ಪಚ್ಚು ರಂಜನ್ ಕಿರಿಕೊಡ್ಲಿ ಶಾಲೆ ಬಳಿ, ಕೇರಗನಹಳ್ಳಿ ವೆಟನರಿ ಆಸ್ಪತ್ರೆ ಹತ್ತಿರ, ಕಲ್ಲುಕೋರೆ, ದೊಡ್ಡಕೊಡ್ಲಿ, ಬೆಸೂರು, ಕಟ್ಟೆಪುರ, ಚಿಕ್ಕಭಂಡಾರ, ಚಿಕ್ಕಕುಂಧ, ಕೂಡಲೂರು, ದೊಡ್ಡಭಂಡಾರ, ನೀರುಗುಂಧ, ಬ್ಯಾಡಗೋಟ್ಟ ಪೋಸ್ಟ್, ಬೆಂಬಳೂರು, ಊರುಗುತ್ತಿ, ಕ್ಯಾತೆ, ಕವಡಿಕೊಟ್ಟೆ ಮುಂತಾದ ಕಡೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತಾನಾಡಿದರು.
ಮಾಜಿ ವಿಧಾನ ಪರಿಷತ್ ಸದಸ್ಯ ಎಸ್. ಜಿ. ಮೇದಪ್ಪ, ಬಿಜೆಪಿ ನಾಯಕರಾದ ಅಭಿಮನ್ಯು ಕುಮಾರ್, ಭರತೇಶ್ ಮುಂತಾದವರು ಸಭೆಗಳಲ್ಲಿ ಮಾತಾನಾಡಿದರು.

ಸರ್ಚ್‌ ಕೂರ್ಗ್‌ ಮೀಡಿಯಾ

"ಸರ್ಚ್‌ ಕೂರ್ಗ್‌ ಮೀಡಿಯಾ" ವಿಶ್ಲೇಷಣಾತ್ಮಕ ಪತ್ರಿಕೋದ್ಯಮದಲ್ಲಿ‌ ಕೃಷಿ, ಸಹಕಾರ, ಪರಿಸರ, ವಿಜ್ಞಾನ ಮತ್ತು ಗ್ರಾಮೀಣ ಜೀವನವನ್ನು ಕೇಂದ್ರೀಕರಿಸುವ ಆನ್‌ಲೈನ್‌ ಮಾಧ್ಯಮವಾಗಿ ಅಸಂಖ್ಯ ಚಂದಾದಾರರೊಂದಿಗೆ, ಅತಿದೊಡ್ಡ ಹಾಗೂ ಅತಿ ವಿಸ್ತಾರವಾದ ಕೊಡಗಿನ ಜನಪ್ರಿಯ ಮಾಧ್ಯಮವಾಗಿದೆ. www.searchcoorg.com  ಹಾಗೂ Search Coorg App ಮುಖಾಂತರ ಕಾರ್ಯನಿರ್ವಹಿಸುತ್ತಿದೆ.

ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌ https://chat.whatsapp.com/EicYYbrXCeEBY3KGWiZnRy ಜೋಯ್ನ್‌ ಆಗಿ. ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.

About ಸರ್ಚ್‌ ಕೂರ್ಗ್‌ ಮೀಡಿಯಾ

"ಸರ್ಚ್‌ ಕೂರ್ಗ್‌ ಮೀಡಿಯಾ" ವಿಶ್ಲೇಷಣಾತ್ಮಕ ಪತ್ರಿಕೋದ್ಯಮದಲ್ಲಿ‌ ಕೃಷಿ, ಸಹಕಾರ, ಪರಿಸರ, ವಿಜ್ಞಾನ ಮತ್ತು ಗ್ರಾಮೀಣ ಜೀವನವನ್ನು ಕೇಂದ್ರೀಕರಿಸುವ ಆನ್‌ಲೈನ್‌ ಮಾಧ್ಯಮವಾಗಿ ಅಸಂಖ್ಯ ಚಂದಾದಾರರೊಂದಿಗೆ, ಅತಿದೊಡ್ಡ ಹಾಗೂ ಅತಿ ವಿಸ್ತಾರವಾದ ಕೊಡಗಿನ ಜನಪ್ರಿಯ ಮಾಧ್ಯಮವಾಗಿದೆ. www.searchcoorg.com  ಹಾಗೂ Search Coorg App ಮುಖಾಂತರ ಕಾರ್ಯನಿರ್ವಹಿಸುತ್ತಿದೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments