ಶ್ರೀಮಂಗಲ: ಕಳೆದ 35 ವರ್ಷದಿಂದ ಜೆಡಿಎಸ್ ಪಕ್ಷದ ಕೊಡಗು ಜಿಲ್ಲಾ ನಾಯಕರಾಗಿದ್ದ ವಕೀಲ ಎಂ.ಟಿ.ಕಾರ್ಯಪ್ಪನವರು ಇಂದು ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರಿದ್ದಾರೆ.
ಶ್ರೀಮಂಗಲದ ತಮ್ಮ ನಿವಾಸದಲ್ಲಿ ನಡೆದ ಸರಳ ಸಮಾರಂಭದಲ್ಲಿ ಎಂ.ಎಲ್.ಎ. ಅಭ್ಯರ್ಥಿ ಕೆ.ಜಿ.ಬೋಪಯ್ಯನವರು ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ನೆಲ್ಲಿರ ಚಲನ್, ಮುಖOಡರಾದ ಚೋಡುಮಾಡ ಶ್ಯಾಮ್, ಎ.ಸಿ.ಜಯ, ಮಾಚಿಮಾಡ ರವೀಂದ್ರ ಮಚ್ಚಾಮಾಡ ಸುಮOತ್, ಶ್ಯಾಮ್ ಮುರಳಿ, ವಿನು, ಬಾಚಂಗಡ ದಾದ, ಅಜ್ಜಿಕುಟೀರ ಪ್ರವೀಣ್, ಮಲ್ಲOಡ ಮಧು ಮುಂತಾದವರು ಇದ್ದರು.
Author Profile
- Coorg's Largest Network
-
"ಸರ್ಚ್ ಕೂರ್ಗ್ ಮೀಡಿಯಾ" ವಿಶ್ಲೇಷಣಾತ್ಮಕ ಪತ್ರಿಕೋದ್ಯಮದಲ್ಲಿ ಕೃಷಿ, ಸಹಕಾರ, ಪರಿಸರ, ವಿಜ್ಞಾನ ಮತ್ತು ಗ್ರಾಮೀಣ ಜೀವನವನ್ನು ಕೇಂದ್ರೀಕರಿಸುವ ಆನ್ಲೈನ್ ಮಾಧ್ಯಮವಾಗಿ ಅಸಂಖ್ಯ ಚಂದಾದಾರರೊಂದಿಗೆ, ಅತಿದೊಡ್ಡ ಹಾಗೂ ಅತಿ ವಿಸ್ತಾರವಾದ ಕೊಡಗಿನ ಜನಪ್ರಿಯ ಮಾಧ್ಯಮವಾಗಿದೆ.
www.searchcoorg.com ಹಾಗೂ Search Coorg App ಮುಖಾಂತರ ಕಾರ್ಯನಿರ್ವಹಿಸುತ್ತಿದೆ.
Latest News
ಪೊನ್ನಂಪೇಟೆNovember 30, 2023ಕೊಡಗಿನ ಮಂದ್ ಮಾನಿಗಳನ್ನು ಉಳಿಸಿ ಬೆಳೆಸಲು ಸಂಸದೆ ತೇಜಸ್ವಿನಿ ಗೌಡ ಕರೆ
ಮಡಿಕೇರಿNovember 30, 2023ಮಡಿಕೇರಿ ನಗರದ ವಿವಿಧ ವಾರ್ಡ್ಗಳಿಗೆ ಶಾಸಕ ಡಾ. ಮಂತರ್ ಗೌಡ ಭೇಟಿ
ಕೆದಮುಳ್ಳೂರುNovember 28, 202345 ವರ್ಷದ ಬಳಿಕ ಮುಲ್ಲೈರೀರ ಕುಟುಂಬದ ಮಂದ್ನಲ್ಲಿ ನಡೆದ ಪುತ್ತರಿ ಕೋಲಾಟ
ಪೊನ್ನಂಪೇಟೆNovember 25, 2023ಡಿ-3ರಂದು ಇತಿಹಾಸ ಪ್ರಸಿದ್ಧದ ಮೂರು ನಾಡಿನ “ಕೈಮುಡಿಕೆ” ಪುತ್ತರಿ ಕೋಲ್ ಮಂದ್