ಮಡಿಕೇರಿ: ಜಿ.ಪಂ. ಸಿಇಒ ಮತ್ತು ಸ್ವೀಪ್ ಸಮಿತಿ ಅಧ್ಯಕ್ಷರಾದ ಡಾ.ಎಸ್.ಆಕಾಶ್ ಮತ್ತು ಭಾರತೀಯ ಮಾಹಿತಿ ಸೇವೆ(ಐಐಎಸ್) ವಿಭಾಗದ ಅಧಿಕಾರಿ ಪವನ್ ಅವರು ನಾಗರಹೊಳೆಯ ಸರ್ಕಾರಿ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ತೆರೆಯಲಾಗಿರುವ ‘ಸಾಂಪ್ರದಾಯಿಕ’ ಮತಗಟ್ಟೆಗೆ ಶನಿವಾರ ಭೇಟಿ ನೀಡಿ ವೀಕ್ಷಿಸಿದರು.
ಜಿ.ಪಂ.ಯೋಜನಾ ನಿರ್ದೇಶಕರಾದ ಜಗದೀಶ್, ಆಶ್ರಮ ಶಾಲೆಯ ಪ್ರಾಂಶುಪಾಲರಾದ ಎನ್.ಎಸ್.ಬಸವರಾಜು, ಐಟಿಡಿಪಿ ಇಲಾಖೆಯ ತಾಲ್ಲೂಕು ಅಧೀಕ್ಷಕರಾದ ನವೀನ್ ಕುಮಾರ್ ಇತರರು ಇದ್ದರು.
ನಮ್ಮ ವಾಟ್ಸಾಪ್ ಕಮ್ಯುನಿಟಿ ಲಿಂಕ್ https://chat.whatsapp.com/EicYYbrXCeEBY3KGWiZnRy ಜೋಯ್ನ್ ಆಗಿ.
ನಮ್ಮ ವಾಟ್ಸಾಪ್ ಚಾನಲ್ ಲಿಂಕ್ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.