ನಾಪೋಕ್ಲು :ನಾಪೋಕ್ಲುವಿನ ಕೆನರಾ ಬ್ಯಾಂಕ್ ಶಾಖೆಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಬ್ಯಾಂಕಿನ ವ್ಯವಸ್ಥಾಪಕರಾದ ಪ್ರಶಾಂತ್ ಕುಮಾರ್ ಬೋಯಿದರ್ ಧ್ವಜಾರೋಹಣ ನೆರವೇರಿಸಿದರು.ಬಳಿಕ ಸಿಹಿ ಹಂಚಿ ಸಂಭ್ರಮಿಸಿದರು.
ನಮ್ಮ ವಾಟ್ಸಾಪ್ ಕಮ್ಯುನಿಟಿ ಲಿಂಕ್ https://chat.whatsapp.com/EicYYbrXCeEBY3KGWiZnRy ಜೋಯ್ನ್ ಆಗಿ.
ನಮ್ಮ ವಾಟ್ಸಾಪ್ ಚಾನಲ್ ಲಿಂಕ್ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.
ಈ ಸಂದರ್ಭ ಬ್ಯಾಂಕಿನ ಸಿಬ್ಬಂದಿಗಳಾದ ಆಂಜನೇಯ,ಅಜಿತ್,ಸುದೀಪ್,ಕನ್ನಬಾಬು, ದೇವಪ್ಪ, ಸುಧಾ, ನಾಪೋಕ್ಲು ಆಟೋ ಚಾಲಕರ ಸಂಘದ ಅಧ್ಯಕ್ಷ ರಾಜೀವನ್, ಆಟೋ ಚಾಲಕರು ವಿದ್ಯಾರ್ಥಿಗಳು, ಮತ್ತಿತರರು ಹಾಜರಿದ್ದರು.
ವರದಿ: ಝಕರಿಯ ನಾಪೋಕ್ಲು