ಕೊಡಗು ಜಿಲ್ಲೆಯ ದೇವರಕಾಡಿನಲ್ಲಿ ಸ್ಥಳೀಯ ಮರಗಳನ್ನು ನೆಡಲು ಬೇಕಾದ ಸಸಿಗಳನ್ನು ವಿತರಿಸುವ ಅಭಿಯಾನ

ಕೊಡಗು ಜಿಲ್ಲೆಯ ದೇವರಕಾಡಿನಲ್ಲಿ ಸ್ಥಳೀಯ ಮರಗಳನ್ನು ನೆಡಲು ಬೇಕಾದ ಸಸಿಗಳನ್ನು ವಿತರಿಸುವ ಅಭಿಯಾನವನ್ನು ಅರಣ್ಯ ಮಹಾವಿದ್ಯಾಲಯ, ಪೊನ್ನಂಪೇಟೆಯಲ್ಲಿ 25/08/2023, ಶುಕ್ರವಾರ, ಮುಂಜಾನೆ 11.00 ಗಂಟೆಗೆ ಆಯೋಜಿಸಲಾಗಿದೆ. ಕೊಡಗಿನ ದೇವರಕಾಡುಗಳಲ್ಲಿ ನೆಡಲು ಅಪರೂಪದ ಹಾಗೂ ಅಳಿವಿನಂಚಿನಲ್ಲಿರುವ ಮರಗಳ ಸಸಿಗಳನ್ನು ಉಚಿತವಾಗಿ ನೀಡಲಾಗುವುದು. ಈ ಅಭಿಯಾನದಲ್ಲಿ ಭಾಗವಹಿಸಲು ಆಸಕ್ತಿಯುಳ್ಳ ದೇವರಕಾಡು/ದೇವಸ್ಥಾನದ ಸಮಿತಿಗಳು ನಾಣಯ್ಯ ಕೋಣೇರಿರ, (8105919596) ಸಹಾಯಕ ಪ್ರಾಧ್ಯಾಪಕರು, ಅರಣ್ಯ ಮಹಾವಿದ್ಯಾಲಯ, (Forestry College) ಪೊನ್ನಂಪೇಟೆ ಅವರನ್ನು ಸಂಪರ್ಕಿಸಬಹುದು.

About ಸರ್ಚ್‌ ಕೂರ್ಗ್‌ ಮೀಡಿಯಾ

"ಸರ್ಚ್‌ ಕೂರ್ಗ್‌ ಮೀಡಿಯಾ" ವಿಶ್ಲೇಷಣಾತ್ಮಕ ಪತ್ರಿಕೋದ್ಯಮದಲ್ಲಿ‌ ಕೃಷಿ, ಸಹಕಾರ, ಪರಿಸರ, ವಿಜ್ಞಾನ ಮತ್ತು ಗ್ರಾಮೀಣ ಜೀವನವನ್ನು ಕೇಂದ್ರೀಕರಿಸುವ ಆನ್‌ಲೈನ್‌ ಮಾಧ್ಯಮವಾಗಿ ಅಸಂಖ್ಯ ಚಂದಾದಾರರೊಂದಿಗೆ, ಅತಿದೊಡ್ಡ ಹಾಗೂ ಅತಿ ವಿಸ್ತಾರವಾದ ಕೊಡಗಿನ ಜನಪ್ರಿಯ ಮಾಧ್ಯಮವಾಗಿದೆ. www.searchcoorg.com  ಹಾಗೂ Search Coorg App ಮುಖಾಂತರ ಕಾರ್ಯನಿರ್ವಹಿಸುತ್ತಿದೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments