ಕಾಳುಮೆಣಸು ಬಿಡಿಸುವ ಯಂತ್ರ ಸಹಾಯಧನದಲ್ಲಿ ಲಭ್ಯ

ತೋಟಗಾರಿಕೆ ಇಲಾಖೆ ಸೋಮವಾರಪೇಟೆಯಲ್ಲಿ ಸಣ್ಣ ಪ್ರಮಾಣದ ಕಾಳುಮೆಣಸು ಬಿಡಿಸುವ ಯಂತ್ರಗಳು (0.5 HP) ಇಲಾಖೆಯ L1 ಬೆಲೆಯ ಶೇ. 50/60 ಸಹಾಯಧನದಲ್ಲಿ ಲಭ್ಯವಿರುತ್ತದೆ. ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕಿನ ಆಸಕ್ತ ರೈತರು ಕೆಳಗಿನ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ ಹೆಸರನ್ನು ನೋಂದಾಯಿಸಿಕೊಳ್ಳಲು ಕೋರಿದೆ. ಸದರಿ ಯಂತ್ರಗಳಿಗೆ ಸೀಮಿತ ಗುರಿಯಿದ್ದು ಮೊದಲು ಅರ್ಜಿ ಸಲ್ಲಿಸಿದವರಿಗೆ ಪ್ರಥಮ ಆದ್ಯತೆ ನೀಡಲಾಗುವುದು.

ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌ https://chat.whatsapp.com/EicYYbrXCeEBY3KGWiZnRy ಜೋಯ್ನ್‌ ಆಗಿ. ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.

50% ಸಹಾಯಧನ – 10,000 (ರೈತರ ವಂತಿಕೆ – 18,000)
60% ಸಹಾಯಧನ – 12,000 (ರೈತರ ವಂತಿಕೆ – 16,000)

1. ಆನಂದ ಎಸ್, ಕುಶಾಲನಗರ ಹೋಬಳಿ – 8762937704
2. ಈಶ್ವರ್ ಕಲ್ಯಾಣಿ, ಕೊಡ್ಲಿಪೇಟೆ ಮತ್ತು ಶನಿವಾರಸಂತೆ ಹೋಬಳಿ – 8746842420
3. ರಾಜು ಎಸ್ ಎಸ್, ಸೋಮವಾರಪೇಟೆ (ಕಸಬಾ) ಹೋಬಳಿ – 9449313701
4. ಹೇಮರಾಜು ಕೆ, ಶಾಂತಳ್ಳಿ ಮತ್ತು ಸುಂಟಿಕೊಪ್ಪ ಹೋಬಳಿ – 9844360764

ಪ್ರಕಟಣೆ: ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ. ಪಂ.), ಸೋಮವಾರಪೇಟೆ

About ಸರ್ಚ್‌ ಕೂರ್ಗ್‌ ಮೀಡಿಯಾ

"ಸರ್ಚ್‌ ಕೂರ್ಗ್‌ ಮೀಡಿಯಾ" ವಿಶ್ಲೇಷಣಾತ್ಮಕ ಪತ್ರಿಕೋದ್ಯಮದಲ್ಲಿ‌ ಕೃಷಿ, ಸಹಕಾರ, ಪರಿಸರ, ವಿಜ್ಞಾನ ಮತ್ತು ಗ್ರಾಮೀಣ ಜೀವನವನ್ನು ಕೇಂದ್ರೀಕರಿಸುವ ಆನ್‌ಲೈನ್‌ ಮಾಧ್ಯಮವಾಗಿ ಅಸಂಖ್ಯ ಚಂದಾದಾರರೊಂದಿಗೆ, ಅತಿದೊಡ್ಡ ಹಾಗೂ ಅತಿ ವಿಸ್ತಾರವಾದ ಕೊಡಗಿನ ಜನಪ್ರಿಯ ಮಾಧ್ಯಮವಾಗಿದೆ. www.searchcoorg.com  ಹಾಗೂ Search Coorg App ಮುಖಾಂತರ ಕಾರ್ಯನಿರ್ವಹಿಸುತ್ತಿದೆ.
0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments