ಅನಾಥಲಯದ ವಿದ್ಯಾರ್ಥಿಗಳಿಂದ ರೆಸಾರ್ಟ್ ಭೇಟಿ

Reading Time: < 1 minute

ಕಡಂಗ: ಸ್ಥಳೀಯ ಕ್ಲಬ್ ಮಹಿಂದ್ರ ಖಾಸಗಿ ರೆಸಾರ್ಟ್ ನಲ್ಲಿ ಬ್ರಹತ್ ಕೇಕ್ ಮಿಕ್ಸಿಂಗ್ ಕಾರ್ಯಕ್ರಮವು ಬುಧವಾರ ಸಂಜೆ ನಡೆಯಿತು

ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌ https://chat.whatsapp.com/EicYYbrXCeEBY3KGWiZnRy ಜೋಯ್ನ್‌ ಆಗಿ. ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.

ಕಾರ್ಯಕ್ರಮದಲ್ಲಿ ವಿರಾಜಪೇಟೆ ತಾಲ್ಲೂಕಿನ ಕೆದಮುಳ್ಳುರು ಕಥರಿನಾ ಚಿತ್ತದಿನಿ ಅನಾಥಲಯಾದ ವಿದ್ಯಾರ್ಥಿಗಳು ,ಶಿಕ್ಷಕರು,ಸ್ಥಳೀಯರ ಮತ್ತು ಅತಿಥಿಗಳ ಸಮ್ಮುಖದಲ್ಲಿ ಬ್ರಹತ್ ಕೇಕ್ ಮಿಶ್ರಣ ಕಾರ್ಯಕ್ರಮ ನೆಡೆಸಲಾಯಿತು.

ಕಾರ್ಯಕ್ರಮದ ನಿರ್ವಾಹಕರಾಗಿ ಸಂಸ್ಥೆಯ ಸಿಬ್ಬಂದಿಗಳದಾ ಕಮಲ್ ದಾಸ್,ಅಸ್ಲಾಂ ಕಾನ್, ಸುಶೀಲ್ ಕುಮಾರ್, ರಮೇಶ್ ಗೌಡ ಮತ್ತು. ಅಯ್ಯಪ್ಪ ಸರ್ ನೆರವೇರಿಸಿದರು.

ವರದಿ: ನೌಫಲ್ ಕಡಂಗ

About ಸರ್ಚ್‌ ಕೂರ್ಗ್‌ ಮೀಡಿಯಾ

"ಸರ್ಚ್‌ ಕೂರ್ಗ್‌ ಮೀಡಿಯಾ" ವಿಶ್ಲೇಷಣಾತ್ಮಕ ಪತ್ರಿಕೋದ್ಯಮದಲ್ಲಿ‌ ಕೃಷಿ, ಸಹಕಾರ, ಪರಿಸರ, ವಿಜ್ಞಾನ ಮತ್ತು ಗ್ರಾಮೀಣ ಜೀವನವನ್ನು ಕೇಂದ್ರೀಕರಿಸುವ ಆನ್‌ಲೈನ್‌ ಮಾಧ್ಯಮವಾಗಿ ಅಸಂಖ್ಯ ಚಂದಾದಾರರೊಂದಿಗೆ, ಅತಿದೊಡ್ಡ ಹಾಗೂ ಅತಿ ವಿಸ್ತಾರವಾದ ಕೊಡಗಿನ ಜನಪ್ರಿಯ ಮಾಧ್ಯಮವಾಗಿದೆ. www.searchcoorg.com  ಹಾಗೂ Search Coorg App ಮುಖಾಂತರ ಕಾರ್ಯನಿರ್ವಹಿಸುತ್ತಿದೆ.
0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments