Reading Time: < 1 minute
ಚೆಯ್ಯ0ಡಾಣೆ, ಜ 1: ಕರಡ ಗ್ರಾಮದಲ್ಲಿ ಅಯೋಧ್ಯೆ ಮಂತ್ರಾಕ್ಷತೆಯನ್ನು ಮನೆಗಳಿಗೆ ತೆರಳಿ ವಿತರಿಸಲಾಯಿತು.
ಜನವರಿ 1 ರಿಂದ 15ವರೆಗೆ ಮಂತ್ರಾಕ್ಷತೆ ವಿತರಣೆ ಅಭಿಯಾನವಿದ್ದು, ಇದರ ಅಂಗವಾಗಿ ಕರಡ ಗ್ರಾಮದಲ್ಲಿ ವಿತರಣೆ ನಡೆಯಿತು.
ಈ ಸಂದರ್ಭದಲ್ಲಿ ಜಗದೀಶ್ ಭೀಮಯ್ಯ, ಸೋಮಯ್ಯ, ಸುಷ ಮೊಣ್ಣಯ್ಯ, ಗ್ರಾಮ ಪಂಚಾಯಿತಿ ಸದಸ್ಯ ವಿಲಿನ್, ಸುಧಾ, ದೇವಯ್ಯ, ಅಚ್ಚಯ್ಯ ಹಾಜರಿದ್ದರು.
ನಮ್ಮ ವಾಟ್ಸಾಪ್ ಕಮ್ಯುನಿಟಿ ಲಿಂಕ್ https://chat.whatsapp.com/EicYYbrXCeEBY3KGWiZnRy ಜೋಯ್ನ್ ಆಗಿ.
ನಮ್ಮ ವಾಟ್ಸಾಪ್ ಚಾನಲ್ ಲಿಂಕ್ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.